ಓಣಂ ದಿನಾಚರಣೆ
ಮುಂಡಿತ್ತಡ್ಕ : ಮುಂಡಿತ್ತಡ್ಕ ಶ್ರೀ ಮಂಜಯ್ಯ ಸ್ಮಾರಕ ಎ. ಯು. ಪಿ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಕ್ಕಳು ತಮ್ಮದೇ ಮನೆಯಿಂದ ತಂದ ಹೂವಿನಿಂದ ರಂಗವಲ್ಲಿ ರಚಿಸಿ ತಮ್ಮ ತಮ್ಮ ಕೈಚಳಕವನ್ನು ಮೆರೆದರು.
ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ಉತ್ಸಾಹದಿಂದ ಬಾಗವಹಿಸಿದರು.
ಸ್ಪರ್ಧೆಯಲ್ಲಿ ಭಾಗವಹಿಸಿ ವಿಜಯಿಯಾದ ಮಕ್ಕಳಿಗೆ ಶಾಲಾ ವ್ಯವಸ್ಥಾಪಕ ಶ್ರೀ ಜನಾರ್ದನ ಮಾಸ್ಟರ್ ಬಹುಮಾನ ವಿತರಿಸಿದರು.
ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯಲಕ್ಷ್ಮಿ ಟೀಚರ್,ಎಂ. ಪಿ. ಟಿ. ಎ ಅಧ್ಯಕ್ಷೆ ಶ್ರೀಮತಿ ರೇವತಿ ಉಪಸ್ಥಿತರಿದ್ದರು. ಹಬ್ಬದ ಪ್ರಯುಕ್ತ ಶಾಲೆಯಲ್ಲಿ ಓಣಂ ಭೋಜನ ಕೂಟ ಏರ್ಪಡಿಸಲಾಗಿತ್ತು.
ರಕ್ಷಕರು ,ಶಾಲಾ ಹಳೆ ವಿದ್ಯಾರ್ಥಿಗಳು ಭೋಜನ ಕೂಟದಲ್ಲಿ ಪಾಲ್ಗೊಂಡರು.
ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ಉತ್ಸಾಹದಿಂದ ಬಾಗವಹಿಸಿದರು.
ಸ್ಪರ್ಧೆಯಲ್ಲಿ ಭಾಗವಹಿಸಿ ವಿಜಯಿಯಾದ ಮಕ್ಕಳಿಗೆ ಶಾಲಾ ವ್ಯವಸ್ಥಾಪಕ ಶ್ರೀ ಜನಾರ್ದನ ಮಾಸ್ಟರ್ ಬಹುಮಾನ ವಿತರಿಸಿದರು.
ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯಲಕ್ಷ್ಮಿ ಟೀಚರ್,ಎಂ. ಪಿ. ಟಿ. ಎ ಅಧ್ಯಕ್ಷೆ ಶ್ರೀಮತಿ ರೇವತಿ ಉಪಸ್ಥಿತರಿದ್ದರು. ಹಬ್ಬದ ಪ್ರಯುಕ್ತ ಶಾಲೆಯಲ್ಲಿ ಓಣಂ ಭೋಜನ ಕೂಟ ಏರ್ಪಡಿಸಲಾಗಿತ್ತು.
ರಕ್ಷಕರು ,ಶಾಲಾ ಹಳೆ ವಿದ್ಯಾರ್ಥಿಗಳು ಭೋಜನ ಕೂಟದಲ್ಲಿ ಪಾಲ್ಗೊಂಡರು.
No comments:
Post a Comment